Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಕರಾಟಯಲ್ಲಿ ಕಂಟಿಗೆ ಚಿನ್ನಾ, ಸವಣೂರಿಗೆ ಬೆಳ್ಳಿ

ಸತ್ಯದರ್ಶನ

ಗದಗ :ದೈಹಿಕ ಚಾಕಚಕ್ಕತೆಯಲ್ಲಿ ನೈಪುಣ್ಯತೆಯನ್ನು ಗಳಿಸುವ ನಿಟ್ಟಿನಲ್ಲಿ ಕರಾಟೆ ಕ್ರೀಡೆಯಲ್ಲಿ ಅಜೀತ್ ರವರು ತರಬೇತಿ ನೀಡಿ ದ್ಯಾನಚಂದ ಅಸೋಸಿಯೇಷನ್ ರವರ ನೆರವಿನೊಂದಿಗೆ ಗೋವಾದಲ್ಲಿ ಜರುಗಿದ ರಾಷ್ಟ್ರೀಯ ಮಟ್ಟದಲ್ಲಿ ಸದ್ದಾಮ್ ಕಂಟಿ ಎಂಬ ಕ್ರೀಡಾಪಟುವಿಗೆ ಕರಾಟೆಯಲ್ಲಿ ಚಿನ್ನದ ಪದಕ, ಪ್ರಕಾಶ ಸವಣೂರ ಬೆಳ್ಳಿ ಪದಕ ಪಡೆಯುವ ಮೂಲಕ ಗದಗ ಜಿಲ್ಲೆಗೆ, ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆಂದು ತಿಳಿದು ಕರ್ನಾಟಕ ಅಭಿವೃದ್ಧಿ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರೊಡಗೂಡಿ ಕ್ರೀಡಾಪಟುಗಳಿಗೆ ಸನ್ಮಾನಿಸಿ ಅಭಿನಂದಿಸಿದ್ದಾರೆ.

Related posts

ಕಾಮಗಾರಿ ನಾಮ ಫಲಕದಲ್ಲಿ ಸಂಪೂರ್ಣ ಮಾಹಿತಿ ದಾಖಲಿಸಿ, ಜನರಿಗೆ ಮಾಹಿತಿ ಓದಗಿಸಿ : ಡಾ. ಸುಶೀಲಾ.ಬಿ

satyadarshana

ಕರ್ನಾಟಕ ರಾಜ್ಯೋತ್ಸ: ಆಕರ್ಷಕ ಪಥ ಸಂಚಲನ, ಸಾಧಕರಿಗೆ ಸನ್ಮಾನ ಹಾಗೂ ತ್ರಿಚಕ್ರ ವಾಹನ ವಿತರಣೆ

satyadarshana

60ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಿದ್ದ ಸವಂಚಕರ ಬಂಧಿಸಿದ ಸಿಇಎನ್‌ ಪೊಲೀಸರು..

satyadarshana

Leave a Comment