Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಪಿಎಸ್​ಐ ಮನೆಗೆ ಚೋರರು ಕನ್ನ..

ರಾಯಚೂರು:  ನಗರದ ತಿಮ್ಮಾಪುರ ಪೇಟೆಯಲ್ಲಿರುವ ಕೆಇಬಿ ಇಂಟಲಿಜೆನ್ಸಿ ವಿಭಾಗದಲ್ಲ ಕಾರ್ಯನಿರ್ವಹಿಸುತ್ತಿರುವ ಪಿಎಸ್​ಐ ಮನೆಗೆ ಚೋರರು ಕನ್ನ ಹಾಕಿದ್ದಾರೆ.
ನಿನ್ನೆ ತಡರಾತ್ರಿ ಪಿಎಸ್​ಐ ಲಕ್ಷ್ಮೀ ಎಂಬುವವರ ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಖದೀಮರು, ತಿಜೋರಿಯಲ್ಲಿದ್ದ 10 ಸಾವಿರ ರೂಪಾಯಿ ನಗದು ಹಾಗೂ 5 ತೊಲೆ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.
ನೇತಾಜಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

 

 

Related posts

ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ* *ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ * – ಸಚಿವ ಎಚ್.ಕೆ. ಪಾಟೀಲ*

satyadarshana

ಯೋಗದಿಂದ ದೈಹಿಕ ಮಾನಸಿಕ ಸದೃಢತೆ ಸಾಧ್ಯ:  ಜಗದೀಶ್ ಕರಡಿಯವರು 

satyadarshana

ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ

satyadarshana

Leave a Comment