Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಪಿಎಸ್​ಐ ಮನೆಗೆ ಚೋರರು ಕನ್ನ..

ರಾಯಚೂರು:  ನಗರದ ತಿಮ್ಮಾಪುರ ಪೇಟೆಯಲ್ಲಿರುವ ಕೆಇಬಿ ಇಂಟಲಿಜೆನ್ಸಿ ವಿಭಾಗದಲ್ಲ ಕಾರ್ಯನಿರ್ವಹಿಸುತ್ತಿರುವ ಪಿಎಸ್​ಐ ಮನೆಗೆ ಚೋರರು ಕನ್ನ ಹಾಕಿದ್ದಾರೆ.
ನಿನ್ನೆ ತಡರಾತ್ರಿ ಪಿಎಸ್​ಐ ಲಕ್ಷ್ಮೀ ಎಂಬುವವರ ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಖದೀಮರು, ತಿಜೋರಿಯಲ್ಲಿದ್ದ 10 ಸಾವಿರ ರೂಪಾಯಿ ನಗದು ಹಾಗೂ 5 ತೊಲೆ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.
ನೇತಾಜಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

 

 

Related posts

ಬೆಳಗಾವಿ ವಿಭಾಗ ಮಟ್ಟದ ದಸರಾ ಸಿ.ಎಮ್.ಕಪ್ ಕ್ರೀಡಾಕೂಟಕ್ಕೆ ಚಾಲನೆ.

satyadarshana

ಪರಿಶಿಷ್ಟರ ಒಳ ಮೀಸಲಾತಿ: ಕೇಂದ್ರಕ್ಕೆ ಶಿಫಾರಸು ಸಾಧ್ಯತೆ

satyadarshana

ಗದಗ ಜಿಲ್ಲೆ ಪಿ ಎಮ್ ಜಿ ಎಸ್ ವಾಯ್ ಜೋತುಬಿದ್ದ ಶನಿ ಎಂ .ಸ್ . ದಿವಟರ್

satyadarshana

Leave a Comment