Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್(84) ವಿಧಿವಶ…

ಬೆಂಗಳೂರು: ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್(84) ವಿಧಿವಶರಾಗಿದ್ಧಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಾರ್ಗವಿ ನಾರಾಯಣ್ ಅವರು ಇಂದು ಸಂಜೆ 7.30 ಕ್ಕೆ ಮೃತಪಟ್ಟಿದ್ದಾರೆ.

ಅವರ ಮಕ್ಕಳಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ, ಮೊಮ್ಮಗಳು ಸಂಯುಕ್ತ ಬೆಳವಾಡಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಭಾರ್ಗವಿ ನಾರಾಯಣ್ ಅವರು 20 ಕ್ಕೂ ಪಲ್ಲವಿ,  ಕಾಡ ಬೆಳದಿಂಗಳು, ರಾಜಕುಮಾರ ಸೇರಿದಂತೆ 20 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಭಾರ್ಗವಿ ನಾರಾಯಣ್ ಅವರ ಆತ್ಮಕಥೆ ‘ನಾನು ಭಾರ್ಗವಿ’ 2012 ರಲ್ಲಿ ಬಿಡುಗಡೆಯಾಗಿತ್ತು. ಅವರಿಗೆ ಅತ್ಯುತ್ತಮ ಪೋಷಕ ನಟಿ, ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ, ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.

 

 

 

Related posts

ತಿರುಳ್ಗನ್ನಡ ವೇದಿಕೆಯಲ್ಲಿ ಮನತಣಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು —

satyadarshana

ಮುರುಘಾ ಶ್ರೀಗಳದ್ದು ಮಾತಿಲ್ಲ, ಕಥೆಯಿಲ್ಲ, ಬರಿ ಮೌನ!ವಿಚಾರಣೆ ವೇಳೆ.

satyadarshana

ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣದ ಉದ್ಘಾಟನೆ ನೇರವೇರಿಸಿದ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ

satyadarshana

Leave a Comment