Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್(84) ವಿಧಿವಶ…

ಬೆಂಗಳೂರು: ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್(84) ವಿಧಿವಶರಾಗಿದ್ಧಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಾರ್ಗವಿ ನಾರಾಯಣ್ ಅವರು ಇಂದು ಸಂಜೆ 7.30 ಕ್ಕೆ ಮೃತಪಟ್ಟಿದ್ದಾರೆ.

ಅವರ ಮಕ್ಕಳಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ, ಮೊಮ್ಮಗಳು ಸಂಯುಕ್ತ ಬೆಳವಾಡಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಭಾರ್ಗವಿ ನಾರಾಯಣ್ ಅವರು 20 ಕ್ಕೂ ಪಲ್ಲವಿ,  ಕಾಡ ಬೆಳದಿಂಗಳು, ರಾಜಕುಮಾರ ಸೇರಿದಂತೆ 20 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಭಾರ್ಗವಿ ನಾರಾಯಣ್ ಅವರ ಆತ್ಮಕಥೆ ‘ನಾನು ಭಾರ್ಗವಿ’ 2012 ರಲ್ಲಿ ಬಿಡುಗಡೆಯಾಗಿತ್ತು. ಅವರಿಗೆ ಅತ್ಯುತ್ತಮ ಪೋಷಕ ನಟಿ, ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ, ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.

 

 

 

Related posts

ಗದಗ – ಉಪತಶೀಲ್ದಾರ್ ಅಣ್ಣಿಗೇರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ.

satyadarshana

ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಟಿ20 ಸರಣಿಯ ಕೊನೆಯ ಪಂದ್ಯವು ರೋಚಕ , ಪಂದ್ಯ ದಿನ ಕೂಡ ಮಳೆಯಾಗುವ ಸಾಧ್ಯತೆ ಇದೆ.?

satyadarshana

ಕೊಪ್ಪಳ ಬೆಳ್ಳಿ ಹಬ್ಬದಲ್ಲಿ ಗಮನ ಸೆಳೆದ ಪ್ರವಾಸೋದ್ಯಮ ಇಲಾಖೆಯ ಪ್ರದರ್ಶನ ಮಳಿಗೆ

satyadarshana

Leave a Comment