Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್(84) ವಿಧಿವಶ…

ಬೆಂಗಳೂರು: ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್(84) ವಿಧಿವಶರಾಗಿದ್ಧಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಾರ್ಗವಿ ನಾರಾಯಣ್ ಅವರು ಇಂದು ಸಂಜೆ 7.30 ಕ್ಕೆ ಮೃತಪಟ್ಟಿದ್ದಾರೆ.

ಅವರ ಮಕ್ಕಳಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ, ಮೊಮ್ಮಗಳು ಸಂಯುಕ್ತ ಬೆಳವಾಡಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಭಾರ್ಗವಿ ನಾರಾಯಣ್ ಅವರು 20 ಕ್ಕೂ ಪಲ್ಲವಿ,  ಕಾಡ ಬೆಳದಿಂಗಳು, ರಾಜಕುಮಾರ ಸೇರಿದಂತೆ 20 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಭಾರ್ಗವಿ ನಾರಾಯಣ್ ಅವರ ಆತ್ಮಕಥೆ ‘ನಾನು ಭಾರ್ಗವಿ’ 2012 ರಲ್ಲಿ ಬಿಡುಗಡೆಯಾಗಿತ್ತು. ಅವರಿಗೆ ಅತ್ಯುತ್ತಮ ಪೋಷಕ ನಟಿ, ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ, ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.

 

 

 

Related posts

ಪಿಎಸ್ಐ ಸೇರಿದಂತೆ ಇಬ್ಬರು ಪೇದೆಗಳು ಲೋಕಾಯುಕ್ತ ಬಲೆಗೆ.ಹಣ ಕೊಡುವ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ

satyadarshana

ರಾಜ್ಯದ ವಿಧಾನಪರಿಷತ್‍ನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು, ಡಿಸೆಂಬರ್ 10ರಂದು ಮತದಾನ

satyadarshana

ವಾರ್ಷಿಕ ಸ್ನೇಹ ಸಮ್ಮೇಳನದ ನಿಮಿತ್ಯ, ಪಾಲಕರ ಆಟೋಟ ಸ್ಪರ್ಧೆ

satyadarshana

Leave a Comment