Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿ

ಕಂದಾಯ ಇಲಾಖೆಯ ಬೆರಳಚ್ಚುಗಾರ ಎಂ.ಐ.ಉಪ್ಪಾರೆಡ್ಡಿ ಎಸಿಬಿ ಬಲೆಗೆ.

ಸುದ್ದಿಮೂಲ ಸತ್ಯದರ್ಶನ

ಮುಂಡರಗಿ: ರೈತನಿಂದ ಲಂಚ ಪಡೆಯುವಾಗ ಎಸಿಬಿ ದಾಳಿ ಅಧಿಕಾರಿಗಳು ದಾಳಿ ಮಾಡಿ ಕಂದಾಯ ಇಲಾಖೆಯ ಬೆರಳಚ್ಚುಗಾರನನ್ನು ವಶಕ್ಕೆ ಪಡೆದ ‍ಘಟನೆ ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ನಡೆದಿದೆ.

ಕಂದಾಯ ಇಲಾಖೆಯ ಬೆರಳಚ್ಚುಗಾರ ಎಂ.ಐ.ಉಪ್ಪಾರೆಡ್ಡಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿ

ಆರ್ ಟಿಸಿಯಲ್ಲಿ ಹೆಸರು ಕಡಿಮೆ ಮಾಡಲು 11 ಸಾವಿರ ರೂಗಳ ಲಂಚದ ಬೇಡಿಕೆ ಇಟ್ಟು ಅದರಲ್ಲಿ 5 ಸಾವಿರ ರೂಪಾಯಿಗಳು ಮುಂಗಡ ಪಡೆದಿದ್ದ ಉಪ್ಪಾರೆಡ್ಡಿ, ಇಂದು ಉಳಿದ 6 ಸಾವಿರ ರೂ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಗದಗ ಎಸಿಬಿ ಡಿವ್ಯೆಎಸ್ಪಿ ಎಂ.ಐ.ಮಲ್ಲಾಪೂರ. ಸಿಪಿಐ ಆರ್.ಎಫ್.ದೇಸಾಯಿ ಮತ್ತು ಸಿಬ್ಬಂದಿ ನೇತ್ರತ್ವದಲ್ಲಿ ದಾಳಿ ಮಾಡಿದ್ದು, ಸದ್ಯ ತನಿಖೆ ಮುಂದುವರಿದಿದೆ.

Related posts

ವನಮಹೋತ್ಸವ-2023ಕ್ಕೆ ಜುಲೈ 1ರಂದು ಚಾಲನೆ

satyadarshana

ಪ್ರಪಂಚದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ. -ಪ್ರಾ. ಮಾದಿ.

satyadarshana

ಕಾನೂನು ವ್ಯವಸ್ಥೆ ಅತ್ಯಂತ ಸುವ್ಯವಸ್ಥಿತವಾಗಿಸಲು ಥರ್ಡ ಐ ಶೀಘ್ರ ಜಾರಿ ಸಚಿವ ಎಚ್.ಕೆ.ಪಾಟೀಲ

satyadarshana

Leave a Comment