Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಕೂಡಲೇ ಸ್ವಚ್ಛ ಮಾಡಬೇಕು ಎಂದು ಭಾಮಸೇಫ್ ವತಯಿಯ ಪಿಡಿಓ ಅವರಿಗೆ ಮನವಿ

ಗದಗ.: ತಾಲೂಕ ಹರ್ಲಾಪೂರ ಗ್ರಾಮದಲ್ಲಿ ಎಸ್ . ಸಿ . ಕಾಲೋನಿಯ ಒಳಗಡೆ ಗ್ರಾಮ ಪಂಚಾಯತ ಸುತ್ತಮುತ್ತಲೂ ಇರುವ ಕಾಲೋನಿಯ ನೀರನ್ನು ಮತ್ತು ಶೌಚಾಲಯದ ನೀರನ್ನು ರಾಜಕಾಲುವೆ ಮುಖಾಂತರ ಎಸ್.ಸಿ. ಕಾಲೋನಿಯ ಒಳಗಡೆ ಬಿಡಲಾಗಿರುತ್ತದೆ .

 ಇದರಿಂದ ಎಸ್.ಸಿ. ಕಾಲೋನಿಯ ಹತ್ತಿರ ಇರುವ ಸ.ಕಿ. ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹಾಗೂ ಅಂಗನವಾಡಿ ಕೇಂದ್ರ 101 , ಮಕ್ಕಳಿಗೆ ಮತ್ತು ರಾಜ್ ಕಾಲುವೆಯ ಹತ್ತಿರ ಇರುವ ಎಸ್.ಸಿ. ಕಾಲೋನಿಯ ಮಕ್ಕಳಿಗೆ ಕಲುಷಿತ ನೀರಿನ ದುರ್ವಾಸನೆ , ಸೊಳ್ಳೆಗಾಳ ಕಾಟ ಹೆಚ್ಚಾಗಿರುತ್ತದೆ . ಕೂಡಲೇ ಸ್ವಚ್ಛ ಮಾಡಬೇಕು ಎಂದು ಭಾಮಸೇಫ್ ವತಯಿಯ ಪಿಡಿಓ ಅವರಿಗೆ ಮನವಿ ಸಲ್ಲಿಸಲಾಯಿತು . ಈ ವೇಳೆ ಹಲವರು ಭಾಗಿಯಾಗಿದ್ದರು .

Related posts

🚨 ಸತ್ಯದರ್ಶನ ಕನ್ನಡ ದಿನಪತ್ರಿಕೆ.🚨14.06.2023✍🏿

satyadarshana

ಸರ್ಕಾರಿ ಸಾವಲತ್ತುಗಳನ್ನು ಸಕಾಲದಲ್ಲಿ ಪಡೆದು ಮಹಿಳೆಯರು ಸಭಲರಾಗಿ-ಹಾಲಪ್ಪ ಆಚಾರ್.

satyadarshana

ಬೆಂಗಳೂರಲ್ಲಿ ವಿದ್ಯುತ್‌ ಶಾಕ್‌, ಬಿರುಗಾಳಿಗೂ ವಿದ್ಯಾರ್ಥಿ ಸೇರಿ 3 ಜನ ಸಾವು: 7 ಮಂದಿಯನ್ನು ಬಲಿಪಡೆದ ಬೌರಿಂಗ್ ಆಸ್ಪತ್ರೆ ಕಂಪೌಂಡ್ ಬಳಿ ನಿಜಕ್ಕೂ ನಡೆದಿದ್ದೇನು?

satyadarshana

Leave a Comment