Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಮುಖ್ಯ ಶಿಕ್ಷಕರಿಗೆ ಹೃದಯಾಘಾತ.

ಬಳ್ಳಾರಿ: ನಿನ್ನೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿಕ್ಷಕ ಸಿ.ಎಸ್.ಮುಧೋಳ್ ಮೃತ ದುರ್ದೈವಿ.

ಬಳ್ಳಾರಿಯ ಎಸ್.ಎಂ.ವಿ.ವಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಸಿ.ಎಸ್.ಮುಧೋಳ್ ನಿನ್ನೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸಿದ್ದರು.

ಪರೀಕ್ಷೆ ಮುಕ್ತಾಯದ ನಂತರ ಸಿ.ಎಸ್.ಮುಧೋಳ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Related posts

ಸ್ವ ಸಹಾಯ ಸಂಘಗಳಿಂದ ಮಹಿಳೆಯರ ಸ್ವಾವಲಂಬಿ ಜೀವನ ಸಾಧ್ಯ- ಬಸವರಾಜ ಕಡಬಿನ.

satyadarshana

ಕೂಲಿ ಕಾರ್ಮಿಕರ ಮೇಲೆ ಗ್ರಾ.ಪಂ. ಅಧ್ಯಕ್ಷೆ‌ಯ ಪತಿಯಿಂದ ದಬ್ಬಾಳಿಕೆ.ರಕ್ಷಣೆ ನೀಡುವಂತೆ ಪಂಚಾಯತ್ ಇಓ ಮನವಿ

satyadarshana

ಬೈಕ್ ಮತ್ತು ಟಂಟಂ ನಡುವೆ ಅಪಘಾತ

satyadarshana

Leave a Comment