Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಮುಖ್ಯ ಶಿಕ್ಷಕರಿಗೆ ಹೃದಯಾಘಾತ.

ಬಳ್ಳಾರಿ: ನಿನ್ನೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿಕ್ಷಕ ಸಿ.ಎಸ್.ಮುಧೋಳ್ ಮೃತ ದುರ್ದೈವಿ.

ಬಳ್ಳಾರಿಯ ಎಸ್.ಎಂ.ವಿ.ವಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಸಿ.ಎಸ್.ಮುಧೋಳ್ ನಿನ್ನೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸಿದ್ದರು.

ಪರೀಕ್ಷೆ ಮುಕ್ತಾಯದ ನಂತರ ಸಿ.ಎಸ್.ಮುಧೋಳ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Related posts

ರಾಜ್ಯದ ವಿಧಾನಪರಿಷತ್‍ನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು, ಡಿಸೆಂಬರ್ 10ರಂದು ಮತದಾನ

satyadarshana

ಡಿಜಿಪಿಗೆ ಬರೆದ ಪತ್ರ, ವಾಟ್ಸಾಪ್‌ ಸ್ಕ್ರೀನ್‌ಶಾಟ್‌ ವೈರಲ್‌

satyadarshana

ವಾರ್ಷಿಕ ಸ್ನೇಹ ಸಮ್ಮೇಳನದ ನಿಮಿತ್ಯ, ಪಾಲಕರ ಆಟೋಟ ಸ್ಪರ್ಧೆ

satyadarshana

Leave a Comment