Satya Darshana
ಬಿಸಿ ಬಿಸಿ ಸುದ್ದಿ
Other

ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆ

ಗಂಗಾವತಿ: ತಾಲ್ಲೂಕಿನ ರಾಂಪುರ ಮಲ್ಲಾಪುರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ.

ಕೊಪ್ಪಳ ತಾಲ್ಲೂಕಿನ ಹಣವಾಳ ಗ್ರಾಮದ ನಾಗರಾಜು (16) ಎಂಬ ವಿದ್ಯಾರ್ಥಿ ನಾಪತ್ತೆಯಾದ ವಿದ್ಯಾರ್ಥಿ

ಹತ್ತನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ನಾಗರಾಜ್ ಏ.11 ರಂದು ಎಸ್ಸೆಸ್ಸೆಲ್ಸಿ ಬರೆದು ರಾಂಪುರ ಮಲ್ಲಾಪುರದಲ್ಲಿರುವ ಸಂಬಂಧಿಕರ ಮನೆಗೆ, ಊರ ದೇವತೆಯ ಜಾತ್ರೆಗೆ ಆಗಮಿಸಿದ್ದ. ಮಂಗಳವಾರ ಮಧ್ಯಾಹ್ನ ಕಾಲುವೆಯಲ್ಲಿ ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ಈಜುವ ವೇಳೆ ನಾಪತ್ತೆಯಾಗಿದ್ದಾನೆ

Related posts

ಸುಳ್ಳು ಸಂದೇಶಗಳ ರಹದಾರಿ; ವಾಟ್ಸಾಪ್ ನಿಷೇಧಿಸಬೇಕೇ? ಬೇಡವೇ?

cradmin

satyadarshana 24.10.2024

satyadarshana

ದಸರಾ ಹಬ್ಬದ ಶುಭಾಶಯಗಳು ಚಾಮುಂಡೇಶ್ವರಿ ದೇವಿ ನಿಮಗೆ ಐಶ್ವರ್ಯ, ಆರೋಗ್ಯ ನೀಡಿ ಅನುಗ್ರಹಿಸಲಿ.

satyadarshana

Leave a Comment