Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗಣೇಶ ಮೂರ್ತಿಯ ಪ್ರತಿಷ್ಠಾಪನೆ. ಹುಬ್ಬಳ್ಳಿ ಈದ್ಗಾದಲ್ಲಿ ಚೌತಿ ಆಚರಣೆಗೆ ಹೈಕೋರ್ಟ್‌ ಅಸ್ತು ;

ಹುಬ್ಬಳ್ಳಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಯಿತು.

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು ಎಂದು ಅಂಜುಮನ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿದ್ದು, ಮಂಗಳವಾರ ತಡರಾತ್ರಿ ಹೈಕೋರ್ಟ್ ಗಣೇಶ ಪ್ರತಿಷ್ಠಾಪನೆಗೆ ಹಸಿರು ನಿಶಾನೆ ತೋರಿಸಿದ್ದರಿಂದ, ಬುಧವಾರ ಮಧ್ಯಾಹ್ನ 1:00 ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಹೇಳಿದ್ದ ಹಿಂದೂಪರ ಸಂಘಟನೆಯವರು ಅಂಜುಮನ್ ಸಂಸ್ಥೆಯಿಂದ ಸುಪ್ರಿಂ ಕೋರ್ಟ್ ಮೊರೆ ಹೋಗಬಹುದು ಎನ್ನುವ ಹಿನ್ನೆಲೆಯಲ್ಲಿ ಬೆಳಿಗ್ಗೆ 7:00 ಗಂಟೆಗೆ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Related posts

ಕನ್ನಡ ಕಟ್ಟಾಳುಗಳ ಸಮಾಧಿ ಸ್ಥಳದ ಅಭಿವೃದ್ದಿಗೆ ಆಗ್ರಹ

satyadarshana

ಸಿನೆಮಾಗಳಿಗೆ ಯಾವುದೇ ಭಾಷೆಗಳಿಲ್ಲ, ನಟರು ಈ ವಿಚಾರಕ್ಕೆ ಹೋಗಬಾರದು.ಹೆಚ್​.ಡಿ ಕುಮಾರಸ್ವಾಮಿ

satyadarshana

ಅಂಬೇಡ್ಕ‌ರ್ ಕುರಿತು ಅಮಿತ ಶಾ ಹೇಳಿಕೆ: ತೀವ್ರ ಖಂಡನೆ. ಅಂದಪ್ಪ ಮಾದರ 

satyadarshana

Leave a Comment