Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಗದಗ ನಗರದ ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ,

ಗದಗ : ಸೆಪ್ಟೆಂಬರ್ 6: ಗದಗ ಬೆಟಗೇರಿ ಅವಳಿ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಾವೃತವಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೋಮವಾರ ರಾತ್ರಿ 11 ಗಂಟೆಗೆ ಭೇಟಿ ನೀಡಿ ಪರಿಶೀಲನ ನಡೆಸಿದರು.
        ಬೆಟಗೇರಿಯ ಮಂಜುನಾಥ ಬಡಾವಣೆ ಸೇರಿದಂತೆ ವಿವಿಧೆಡೆ ಜಲಾವೃತ ಪ್ರದೇಶಗಳನ್ನು ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಸ್ಥಿತಿ ನಿರ್ವಹಣೆಗೆ ಅಗತ್ಯದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಗದಗ -ಬೆಟಗೇರಿಯ ನಗರಸಭೆ ಅಧ್ಯಕ್ಷೆ ಉಷಾ ದಾಸರ ಸೇರಿದಂತೆ ನಗರಸಭೆಯ ಸದಸ್ಯರು, ಅಧಿಕಾರಿಗಳು , ಪೊಲೀಸ ಇಲಾಖೆ ಅಧಿಕಾರಿಗಳು ಹಾಜರಿದ್ದರು.   

Related posts

ಅತೀವೃಷ್ಠಿ ಸಂತ್ರಸ್ಥರಿಗೆ ತ್ವರಿತ ಪರಿಹಾರ ಕಲ್ಪಿಸಿ: ಮೊಹಮದ ಮೊಹಶಿನ್

satyadarshana

ಗದಗದ ಶಾಸ್ತ್ರೀಜಿ ಬಿ.ಇಡಿ ಕಾಲೇಜಿನ ಡೊನೇಷನ್ ದಂಧೆಗೆ ಬ್ರೇಕ್: ದಲಿತ ವಿದ್ಯಾರ್ಥಿ ಪರಿಷತ್ ಹೋರಾಟಕ್ಕೆ ಮಣಿದ ಆಡಳಿತ ಮಂಡಳಿ

satyadarshana

ಡಾ -ಬಿ ಆರ್ ಅಂಬೇಡ್ಕರ್ ಅವರು ಎಲ್ಲಾ ಸರ್ವಜನಾಂಗದ ಮಹಾನ್ ಚೇತನ »ಸದಸ್ಯ ಜಗದೀಶ್ ಹಿರೇಮಠ್

satyadarshana

Leave a Comment