Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆ

ಹೊಸ ನ್ಯಾಯ ಬೆಲೆ ಅಂಗಡಿಗೆ ಅರ್ಜಿ ಆಹ್ವಾನ

ಗದಗ : ( ಸತ್ಯದರ್ಶನ ) ಸೆಪ್ಟೆಂಬರ್ 8: ಸರ್ಕಾರಿ ಆದೇಶದನ್ವಯ ಜಿಲ್ಲೆಯ ಗಜೇಂದ್ರಗಡ ತಾಲೂಕ ಮಾಟರಂಗಿ ಗ್ರಾಮದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರಿಸುವಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ನಮೂನೆ ಎ ರಲ್ಲಿ ನಿಗದಿಪಡಿಸಿದ ದಾಖಲೆಗಳೊಂದಿಗೆ ಅರ್ಜಿಗಳನ್ನು ಅಕ್ಟೋಬರ್ 6 ರೊಳಗೆ ಗಜೇಂದ್ರಗಡ ತಹಶೀಲ್ದಾರರ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಗಜೇಂದ್ರಗಡ ತಹಶೀಲ್ದಾರರ ಕಚೇರಿ ಅಥವಾ ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ , ಗದಗ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ. 

Related posts

ಸ್ಪಂದನಾ ಅಂತಿಮ ದರ್ಶನ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಗಣ್ಯರು.

satyadarshana

ಶಿಗ್ಗಾವಿಯ ಸಿಎಂ ಮನೆವರೆಗೂ ಪಾದಯಾತ್ರೆ ಕೈಗೊಂಡ ಮಹಿಳೆಯರು

satyadarshana

ಸಿ.ಎಸ್.ಆರ್. ನಿಧಿ ಬಳಸಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ: ನಲಿನ್ ಅತುಲ್

satyadarshana

Leave a Comment