Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆ

ಹೊಸ ನ್ಯಾಯ ಬೆಲೆ ಅಂಗಡಿಗೆ ಅರ್ಜಿ ಆಹ್ವಾನ

ಗದಗ : ( ಸತ್ಯದರ್ಶನ ) ಸೆಪ್ಟೆಂಬರ್ 8: ಸರ್ಕಾರಿ ಆದೇಶದನ್ವಯ ಜಿಲ್ಲೆಯ ಗಜೇಂದ್ರಗಡ ತಾಲೂಕ ಮಾಟರಂಗಿ ಗ್ರಾಮದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರಿಸುವಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ನಮೂನೆ ಎ ರಲ್ಲಿ ನಿಗದಿಪಡಿಸಿದ ದಾಖಲೆಗಳೊಂದಿಗೆ ಅರ್ಜಿಗಳನ್ನು ಅಕ್ಟೋಬರ್ 6 ರೊಳಗೆ ಗಜೇಂದ್ರಗಡ ತಹಶೀಲ್ದಾರರ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಗಜೇಂದ್ರಗಡ ತಹಶೀಲ್ದಾರರ ಕಚೇರಿ ಅಥವಾ ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ , ಗದಗ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ. 

Related posts

ಹಿಜಾಬ್​​ಗೆ ಅವಕಾಶ ಸಿಗದೇ ಇದ್ರೆ ಸ್ಕೂಲ್​​ಗೆ ಬರಲ್ಲ..! ಕಲಬುರಗಿಯ ಉರ್ದು ಶಾಲೆಗೆ ಗೈರಾದ ವಿದ್ಯಾರ್ಥಿನಿಯರು..!

satyadarshana

ತೋಂಟದಾರ್ಯ ಕಲ್ಯಾಣ ಮಂದಿರದಲ್ಲಿ ದಲಿತ ಸಾಹಿತ್ಯ ಪರಿಷತ್‌ನ ‘ಬೆಳ್ಳಿ ಸಂಭ್ರಮ’

satyadarshana

ಗದಗ ಮೃಗಾಲಯಕ್ಕೆ ಆಗಮಿಸಲಿವೆ ಮತ್ತೆರಡು ಸಿಂಹಗಳು..  

satyadarshana

Leave a Comment