Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಗದಗ : ( ಸತ್ಯ ದರ್ಶನ ) ಸೆಪ್ಟೆಂಬರ್ 8: 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ ( ಹೊಸತು) , ಅರಿವು ಶೈಕ್ಷಣಿಕ ಸಾಲ ಯೋಜನೆ ( ನವೀಕರಣ) ಹಾಗೂ ಶೈಕ್ಷಣಿಕ ಸಾಲ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಅಕ್ಟೋಬರ್ 20ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ಆನ್‍ಲೈನ್‍ನಲ್ಲಿ ಸಲ್ಲಿಸಬಹುದಾಗಿದೆ.
       ಹೆಚ್ಚಿನ ಮಾಹಿತಿಗಾಗಿ ನಿಗಮದ http://www.dbcdc.karnataka.gov.in ವೆಬ್‍ಸೈಟ್‍ನಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ.
ನಿಗಮದ ಸಹಾಯವಾಣಿ ಸಂಖ್ಯೆ: 08372-232327 ಹಾಗೂ 080-22374832, ಆನ್‍ಲೈನ ಮುಖಾಂತರ ಸಲ್ಲಿಸಲಾದ ಅರ್ಜಿಯನ್ನು ನಿಗದಿತ ದಾಖಲಾತಿಗಳೊಂದಿಗೆ ಲಗತ್ತಿಸಿ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೂ.ನಂ: 202, 2ನೇ ಮಹಡಿ, ಜಿಲ್ಲಾ ಆಡಳಿತ ಭವನ, ಗದಗ ಜಿಲ್ಲೆಯನ್ನು ಸಂಪರ್ಕಿಸಿ ಅಕ್ಟೋಬರ್ 20 ರೊಳಗೆ ಸಲ್ಲಿಸಬಹುದಾಗಿದೆ.    ‎

Related posts

ಗಜೇಂದ್ರಗಡ ಪ್ರಸಿದ್ಧಿಯ ಶ್ರೀ ಚೌಡೇಶ್ವರಿ ದೇವಿಯ ಮೂರ್ತಿಯೂ ಭಕ್ತರ ಅಂತರಂಗದಲ್ಲಿ ಬೆಳಕು ಮೂಡಿಸುವಂತಹ ಕಾರ್ತಿಕೋತ್ಸವ.

satyadarshana

ಅಂತರ್ಜಾತಿ ಮದುವೆ ಆಗಿದ್ದಕ್ಕೆ ದ್ವೇಷದಿಂದ ದಲಿತ ಕುಟುಂಬದ ಮೇಲೆ ಮಾರನಾಂತಿಕ ಹಲ್ಲೆ ಮಾಡಿದ ಮೇಲ್ಜಾತಿಯ ಪುಡಾರಿಗಳು 

satyadarshana

ವಿದ್ಯಾರ್ಥಿಗಳ ಜೀವನ ರೂಪಿಸುವ ಗುರುವಿನ ಶ್ರಮ ದೊಡ್ಡದು

satyadarshana

Leave a Comment