Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಾನುವಾರು ಜಾತ್ರೆ , ಸಾಗಾಣಿಕೆ ನಿಷೇಧ.

ಗದಗ ( ಸತ್ಯದರ್ಶನ ) ನವೆಂಬರ್ 23: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗವು ವ್ಯಾಪಕವಾಗಿ ಹರಡುತ್ತಿರುವುದರಿಂದ ರೋಗ ಹರಡುವುದನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ , ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಯನ್ನು ನಿಷೇಧಿಸಿರುವುದನ್ನು ಡಿಸೆಂಬರ್ 22 ರವರೆಗೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದ್ದಾರೆ. 

 

Related posts

ವಿದ್ಯಾರ್ಥಿಗಳ ಜೀವನ ರೂಪಿಸುವ ಗುರುವಿನ ಶ್ರಮ ದೊಡ್ಡದು

satyadarshana

ಕಾಂಗ್ರೆಸ್ ಸಂಘಟನಾ ಸಂಕಲ್ಪದ … ತಾಲ್ಲೂಕು ಪದಾದೀಕಾರಿಗಳ ಕಾರ್ಯಕ್ರಮ

satyadarshana

ರೇಬಿಸ್ ವಿರುದ್ಧ ಲಸಿಕೆ ಹಾಕಿಸಲು ಜಾಗೃತಿ ಮೂಡಿಸಿ.ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.

satyadarshana

Leave a Comment