Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಾನುವಾರು ಜಾತ್ರೆ , ಸಾಗಾಣಿಕೆ ನಿಷೇಧ.

ಗದಗ ( ಸತ್ಯದರ್ಶನ ) ನವೆಂಬರ್ 23: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗವು ವ್ಯಾಪಕವಾಗಿ ಹರಡುತ್ತಿರುವುದರಿಂದ ರೋಗ ಹರಡುವುದನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ , ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಯನ್ನು ನಿಷೇಧಿಸಿರುವುದನ್ನು ಡಿಸೆಂಬರ್ 22 ರವರೆಗೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದ್ದಾರೆ. 

 

Related posts

ಡಿಬೇಟ್ : ಜೆಡಿಎಸ್, ಕಾಂಗ್ರೆಸ್‌ ಮೈತ್ರಿ ಬಗ್ಗೆ ನಿಮ್ಮ ಅಭಿಪ್ರಾಯವೇನು

cradmin

ಡಿ.ದೇವರಾಜ ಅರಸು ಭವನ ಹಾಗೂ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ಲೋಕಾರ್ಪಣೆ

satyadarshana

ಪ್ರಶಾಂತ್​ ಸಂಬರಗಿಗೆ ತಿರುಗೇಟು ನೀಡಿದ ಅನುಶ್ರೀ

satyadarshana

Leave a Comment