Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳು

ಗದಗ : ನವೆಂಬರ್ 29:  ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನರಗುಂದ ತಾಲೂಕ ಬಾಲಭವನ ವತಿಯಿಂದ 5-16 ವರ್ಷದೊಳಗಿನ ಮಕ್ಕಳಿಗೆ ದೇಶಭಕ್ತಿಗೀತೆ ಸ್ಪರ್ದೆ,ಚಿತ್ರಕಲೆ ಸ್ಪರ್ದೆ,ಕನ್ನಡ ಗೀತೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತಿಯುಳ್ಳ ಮಕ್ಕಳು ಸಮಗ್ರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಛೇರಿ ನರಗುಂದ (ತಾಲೂಕ ಆಡಳಿತ ಸೌಧÀ) ದಲ್ಲಿ  ಡಿಸೆಂಬರ್ 6 ರ ಸಂಜೆ 5.30 ರೊಳಗಾಗಿ ಹೆಸರು ನೊಂದಾಯಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ, ಹೆಚ್ಚಿನ ಮಾಹಿತಿಗಾಗಿ  ಮಂಜುನಾಥ ಗುಗ್ಗರಿ, ಪೋಷಣ್ ಅಭಿಯಾನ ಕಾರ್ಯಕ್ರಮ ಸಂಯೋಜಕರು: 8310035656 ಇವರನ್ನು ಸಂಪರ್ಕಿಸಬಹುದಾಗಿದೆ.  

Related posts

ಪುನರ್ವಸತಿಗಾಗಿ ದೇವದಾಸಿ ತಾಯಂದಿರ ಬೃಹತ್ ಪ್ರತಿಭಟನೆ 

satyadarshana

ನಗರದ ಟ್ಯಾಗೋರ ರಸ್ತೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ

satyadarshana

ಸ್ವಾವಲಂಬನೆ ಜೀವನ ರೂಪಿಸಿಕೊಳ್ಳಲು ಕೌಶಲ್ಯ ಅಭಿವೃದ್ಧಿ ತರಬೇತಿ ತುಂಬಾ ಅಗತ್ಯ. ಡಾ. ಬಸವರಾಜ್ ಬಳ್ಳಾರಿ

satyadarshana

Leave a Comment