Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಟಿವಿಎಸ್ ಎಕ್ಸೆಲ್ ಹಾಗೂ ಟ್ರಕ್ ನಡುವೆ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲಿಯೇ ಸಾವು.

 

 

ಗದಗ :ಟಿವಿಎಸ್ ಎಕ್ಸೆಲ್ ಹಾಗೂ ಟ್ರಕ್ ನಡುವೆ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲಿಯೇ ಸಾವು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಕನಕಾಪೂರ ದ್ಯಾಮವ್ವ ದೇವಿಯ ದೇವಸ್ಥಾನದ ಬಳಿ ಅಪಘಾತ…

ಅಪಘಾತದಲ್ಲಿ ಶಿಗ್ಲಿ ಗ್ರಾಮದ ರಾಜ (45) ಸ್ಥಳದಲ್ಲೇ ಸಾವು.

ಯುಗಾದಿ ಅಮಾವಾಸೆ ದಿನದ ಭೀಕರ ಅಪಘಾತಕ್ಕೆ ಮಮ್ಮಲ ಮರುಗಿದ ಜನರು..

ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

Related posts

“ಮಳೆಯೇ ಪರಿಸರದ ಬ್ಯಾಂಕ್ ಪರಿಸರವೇ ಆಕ್ಸಿಜನ್ ಟ್ಯಾಂಕ್” -ದಂಡಿನ

satyadarshana

ಮಹಾಯೋಗಿ ವೇಮನರ ತತ್ವ ಸಿದ್ದಾಂತಗಳನ್ನು ಎಲ್ಲರು ಅಳವಡಿಸಿಕೊಂಡು ಜಾಗೃತ ಸಮಾಜ ನಿರ್ಮಿಸೋಣ :ಎಚ್ ಕೆ ಪಾಟೀಲ

satyadarshana

ಯೋಗದಿಂದ ದೈಹಿಕ ಮಾನಸಿಕ ಸದೃಢತೆ ಸಾಧ್ಯ:  ಜಗದೀಶ್ ಕರಡಿಯವರು 

satyadarshana

Leave a Comment