Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023 ಸಲಹೆ ದೂರುಗಳಿಗಾಗಿ ಸಹಾಯವಾಣಿ

ಗದಗ : ಮಾರ್ಚ್ 30 .ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಕುರಿತಂತೆ ಈಗಾಗಲೇ ಜಿಲ್ಲಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಲ್ಲಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ, ದೂರು ಹಾಗೂ ಚುನಾವಣೆ ಕುರಿತಂತೆ ಮಾಹಿತಿಗಾಗಿ ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ.

ಚುನಾವಣೆ ಕುರಿತಂತೆ ಸಲಹೆ, ಮಾಹಿತಿ ಹಾಗೂ ದೂರು ಕುರಿತು ಸಹಾಯವಾಣಿ ಸಂಖ್ಯೆ 1950 ಹಾಗೂ 08372-239177 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಹಾಗೂ ದೂರು ದಾಖಲೆಗಾಗಿ ಸಿವಿಜಿಲ್ ( cVIGIL ) ಆಪ್ ಮೂಲಕ ಸಾರ್ವಜನಿಕರು ದೂರು ದಾಖಲಿಸಬಹುದಾಗಿದೆ. 

 

Related posts

ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಹರಿವಿನ ಗ್ರಾಮಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

satyadarshana

ಸುರಕ್ಷಿತ ಗದಗ-ಬೆಟಗೇರಿಗಾಗಿ ಸ್ಮಾರ್ಟ ಪೋಲಿಸಿಂಗ್ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಥರ್ಡ-ಐ ಕಮಾಂಡ ಮತ್ತು ಕಂಟ್ರೋಲ ಸೆಂಟರ್ ಉದ್ಘಾಟಿಸಿದ ಗೃಹ ಸಚಿವರು

satyadarshana

ಮೇಕೆದಾಟು ಯೋಜನೆ ಜಾರಿ ಬಗ್ಗೆ ಮನವರಿಕೆ ಮಾಡಿದ್ದೇವೆ; ಶೀಘ್ರವೇ ಡಿಪಿಆರ್​ಗೆ ಮಾನ್ಯತೆ: ಬಸವರಾಜ ಬೊಮ್ಮಾಯಿ

satyadarshana

Leave a Comment