Satya Darshana
ಬಿಸಿ ಬಿಸಿ ಸುದ್ದಿ
Other

ಆಣೆ ಪ್ರಮಾಣ ಮಾಡಿದ ಬಿಜೆಪಿ ಮುಖಂಡರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್..!

 

ಗದಗ :ನೀತಿ ಸಂಹಿತೆ‌ ಉಲ್ಲಂಘನೆ ಬಿಜೆಪಿ ಶಾಸಕ, ಎಂಎಲ್ಸಿ ಸೇರಿ‌ ಟಿಕೆಟ್ ಆಕಾಂಕ್ಷೆಗಳ ಮೇಲೆ ಎಫ್ಐಆರ್…

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು..

ನೀತಿ ಸಂಹಿತೆ ಉಲ್ಲಂಘಸಿ ಐತಿಹಾಸಿ ಸೋಮೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿದ ಆಕಾಂಕ್ಷಿಗಳು..

ಪಕ್ಷಕ್ಕೆ ನಿಷ್ಠರಾಗಿರುತ್ತೇವೆ ಅಂತಾ ಪ್ರಮಾಣ ಮಾಡಿದ್ದ ಟಿಕೆಟ್ ಆಕಾಂಕ್ಷಿಗಳು..

ಸೋಮೇಶ್ವರ ದೇವಸ್ಥಾನದಲ್ಲಿ ಎಂಎಲ್ಸಿ ಪ್ರದೀಪ್ ಶೆಟ್ಟರ್ ನೇತೃತ್ವದಲ್ಲಿ ಆಣೆ ಪ್ರಮಾಣ

ಗುರುವಾರ ಬೆಳಗ್ಗೆ ದೇವಸ್ಥಾನದಲ್ಲಿ ಶಿರಹಟ್ಟಿ ಕ್ಷೇತ್ರದ ಆಕಾಂಕ್ಷಿಗಳಿಂದ ಆಣೆ ಪ್ರಮಾಣ..

ಎಂಎಲ್ಸಿ ಪ್ರದೀಪ್ ಶೆಟ್ಟರ್, ಟಿಕೆಟ್ ಆಕಾಂಕ್ಷಿಗಳಾದ ಶಾಸಕ ರಾಮಣ್ಣ ಲಮಾಣಿ..

ಟಿಕೆಟ್ ಆಕಾಂಕ್ಷಿಗಳಾದ ಡಾ. ಚಂದ್ರು ಲಮಾಣಿ, ಭೀಮಸಿಂಗ್ ರಾಠೋಡ, ಗುರುನಾಥ್ ದಾನಪ್ಪನವರ್..

ಉಷಾ ದಾಸರ್ ವಿರುದ್ಧ ಧಾರ್ಮಿಕ ಸ್ಥಳಗಳ ದುರುಪಯೋಗ 1988 ಕಾಯ್ದೆಯಡಿ ಎಫ್ಐಆರ್..

ಲಕ್ಷ್ಮೇಶ್ವರ ಪೊಲೀಸ ಠಾಣೆಯಲ್ಲಿ ದೂರು ದಾಖಲು..

Related posts

ನಿಷ್ಠಾವಂತ ಪಿ ಎಸ್ ಐ ಮೇಲೆ ಇರುವ ಆರೋಪ ಸತ್ಯಕ್ಕೆ ದೂರ- ಮಂಜುನಾಥ  ಬುರಡಿ 

satyadarshana

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ನಿಮಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು- ಜಿಲ್ಲಾಧಿಕಾರಿ ನಲಿನ್ ಅತುಲ್

satyadarshana

ಎಲ್ಲರ ಬಾಳಲ್ಲಿ ಹೊಸ ಬೆಳಕು ಮೂಡಲಿ: ದೀಪಾವಳಿ ಹಬ್ಬದ ಶುಭಾಶಯ ಕೋರಿದ.ಎo ವಾಯ್ ಮುಧೋಳ (ಸಾಗರ್)

satyadarshana

Leave a Comment