Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅಬಕಾರಿ ಕಾಯ್ದೆ ಉಲ್ಲಂಘನೆ: ಮತ್ತೊಂದು ಪ್ರಕರಣ ದಾಖಲು

ಕೊಪ್ಪಳ ಮೇ 03: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 01ರಂದು ಅಬಕಾರಿ ಕಾಯ್ದೆ ಉಲ್ಲಂಘನೆ ಕುರಿತು ಮತ್ತೊಂದು ಪ್ರಕರಣ ದಾಖಲಾಗಿದೆ.

ಅದೇ ರೀತಿ 50,527 ರೂ. ಮೌಲ್ಯದ 88.39 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ

Related posts

ಉದ್ಯಮ ಉತ್ತೇಜಿಸಲು ಮಾರಾಟ ಮಳಿಗೆ ಸಹಕಾರಿ: ಬಡಿಗೇರ

satyadarshana

ಮತಾಂತರ ಕಾಯ್ದೆ ರದ್ದು: ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ .ಸಿದ್ದರಾಮಯ್ಯ

satyadarshana

ಕಾಂಗ್ರೆಸ್‌ ಸಭೆಯಲ್ಲೇ ಕುಸಿದುಬಿದ್ದ ಶ್ರೀಶೈಲಪ್ಪ, ಬಿದರೂರು .ಇನ್ನಿಲ್ಲ

satyadarshana

Leave a Comment