Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅಬಕಾರಿ ಕಾಯ್ದೆ ಉಲ್ಲಂಘನೆ: ಮತ್ತೊಂದು ಪ್ರಕರಣ ದಾಖಲು

ಕೊಪ್ಪಳ ಮೇ 03: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 01ರಂದು ಅಬಕಾರಿ ಕಾಯ್ದೆ ಉಲ್ಲಂಘನೆ ಕುರಿತು ಮತ್ತೊಂದು ಪ್ರಕರಣ ದಾಖಲಾಗಿದೆ.

ಅದೇ ರೀತಿ 50,527 ರೂ. ಮೌಲ್ಯದ 88.39 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ

Related posts

75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಹಲವು ಮೊದಲು, ವಿಭಿನ್ನ ಆಚರಣೆ * 30 ನಿಮಿಷ ವಿಳಂಬವಾಗಿ ಆರಂಭ, 24,000 ಜನರು ಮಾತ್ರ ಭಾಗಿ

satyadarshana

ಗದಗಕ್ಕೆ ಆಗಮಿಸಿದ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ

satyadarshana

ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋಳೂರು ಗ್ರಾ.ಪಂ ಕಾರ್ಯದರ್ಶಿ, ಬಿಲ್ ಕಲೆಕ್ಟರ್, ದಿನಗೂಲಿ ನೌಕರ

satyadarshana

Leave a Comment