Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಿ ಎಸ್ ಪಾಟೀಲ್ ಸಚಿವ ಸ್ಥಾನ ನೀಡಲು ಒತ್ತಾಯ.

ರೋಣ: ಉತ್ತರ ಕರ್ನಾಟಕದ ಪ್ರಬಲ ನಾಯಕರು ನಾಲ್ಕು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು. ಈ ಬಾರಿ 25 ಸಾವಿರ ಕ್ಕೂ ಹೆಚ್ಚು ಅಂತರ ಮತಗಳಿಂದ ಮತಗಳಿಂದ ಜಯ ಸಾಧಿಸಿದ್ದಾರೆ… ಅಭಿವೃದ್ಧಿಯ ಹರಿಕಾರ. ಸಾವಿರ ಕೆರೆಗಳ ಸರದಾರರೆಂದೆ ಖ್ಯಾತಿ ಪಡೆದಿರುವ..   ಜಿ ಎಸ್  ಪಾಟೀಲ್ರು  ಸಂಪುಟದಲ್ಲಿ ಸ್ಥಾನ ನೀಡಬೇಕೆಂದು.ಎ ಐ ಸಿ ಸಿ ಅಧ್ಯಕ್ಷರು. ಮಲ್ಲಿಕಾರ್ಜುನ್ ಖರ್ಗೆ ಸಾಹೇಬರಿಗೆ. ಮಾನ್ಯ ಸಿಎಂ ಸಿದ್ದರಾಮಯ್ಯ ಸಾಹೇಬರಲ್ಲಿ. ಹಾಗೂ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಹೇಬರಲ್ಲಿ ಒತ್ತಾಯ ಪೂರ್ವಕ ವಿನಂತಿ ಮಾಡಿಕೊಳ್ಳುತ್ತೇವೆ. ಇಲ್ಲವಾದಲ್ಲಿ. ಮುಂಬರುವ ದಿನಮಾನಗಳಲ್ಲಿ ಉಗ್ರವಾದ ಹೋರಾಟವನ್ನು ಮಾಡುತ್ತೇವೆ.ಮಾನ್ಯ ಸಿಎಂ. ಹಾಗೂ ಕೆಪಿಸಿಸಿ ಅಧ್ಯಕ್ಷರು ಮನೆಗೆ ಮುತ್ತಿಗೆ ಹಾಕುತ್ತೇವೆ. ಒಟ್ಟಿನಲ್ಲಿ ನೂರಾರು ಜೆ.ಎಸ್ ಪಾಟೀಲ ಅಭಿಮಾನಿಗಳು, ತಮ್ಮ ನೆಚ್ಚಿನ ನಾಯಕನೂ ಸಚಿವನಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಒತ್ತಾಯ ಮಾಡುತ್ತಿದ್ದಾರೆ.

ಸೋಮು ಎಸ್ ನಾಗರಾಜ

ಉಪಾಧ್ಯಕ್ಷರು ರೋಣ ಬ್ಲಾಕ್ ಯುವ ಕಾಂಗ್ರೆಸ್

Related posts

ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ .

satyadarshana

ಸ್ವಗ್ರಾಮ ಫೆಲೋಶಿಪ್ ಲೋಕಾರ್ಪಣೆ ಸಮಾರಂಭ ಗ್ರಾಮಗಳ ವಿಕಾಸ ಸ್ವಾವಲಂಭನೆಯಲ್ಲಿ ಸ್ವಗ್ರಾಮ ಫೆಲೋಶಿಪ್ ಅನುಕೂಲಕರ.ವಿ.ಆರ್.ಎಲ್ ಸಮೂಹದ ಅಧ್ಯಕ್ಷ ವಿಜಯ ಸಂಕೇಶ್ವರ .

satyadarshana

ಚೈತನ್ಯ ಕ್ರೀಡಾ ಸಂಸ್ಥೆಯ ಸೇವೆ ಅನನ್ಯ: ಮಿಥುನ ಪಾಟೀಲ ಅಭಿಮತ: 

satyadarshana

Leave a Comment