Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿ

ಜುಲೈ 26 ರಂದು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ.

 

ಗದಗ: ಜು.24: ಜುಲೈ 26ರಂದು ಬೆಳಿಗ್ಗೆ 8 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲ ಮಾಜಿ ಸೈನಿಕರು , ಮಾಜಿ ಸೈನಿಕರ ಅವಲಂಬಿತರು ಹಾಗೂ ಸಾರ್ವಜನಿಕರು ಸದರಿ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ

Related posts

ಉದ್ಯೋಗ ಖಾತ್ರಿ ಯೋಜನೆ ಗ್ರಾ. ಪಂ ಮುತ್ತಿಗೆ ಹಾಕಿದ ಗ್ರಾಮಸ್ಥರು

satyadarshana

ಜಿಪಂ ಸಿಇಓ ಸೂಚನೆ: ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಗಣಕಯಂತ್ರ ತರಬೇತಿ

satyadarshana

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜತೆಗೆ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚಿಕ್ಕಿ.

satyadarshana