Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿ

ಜುಲೈ 26 ರಂದು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ.

 

ಗದಗ: ಜು.24: ಜುಲೈ 26ರಂದು ಬೆಳಿಗ್ಗೆ 8 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲ ಮಾಜಿ ಸೈನಿಕರು , ಮಾಜಿ ಸೈನಿಕರ ಅವಲಂಬಿತರು ಹಾಗೂ ಸಾರ್ವಜನಿಕರು ಸದರಿ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ

Related posts

*ಪೊಲೀಸ ಇಲಾಖೆಯಿಂದ ರಾಯಬಾಗ ತಾಲೂಕಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಕುಂದು ಕೊರತೆ ಸಭೆ

satyadarshana

ಅಧಿಕ ಮಳೆಯಿಂದಾಗಿ ಹಾನಿಗೊಳಗಾದ ಮನೆ ಹಾಗೂ ಬೆಳೆಗೆ ಅಪಾರ ಪ್ರಮಾಣದ ಪರಿಹಾರ ವಿತರಣೆ

satyadarshana

ಪವನ ವಿದ್ಯುತ್‌ ಖಾಸಗಿ ಕಂಪನಿ ಹಾವಳಿ; ಫಲವತ್ತಾದ ಕೃಷಿ ಭೂಮಿಗೆ ಕುತ್ತು

satyadarshana