Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿ

ಜುಲೈ 26 ರಂದು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ.

 

ಗದಗ: ಜು.24: ಜುಲೈ 26ರಂದು ಬೆಳಿಗ್ಗೆ 8 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲ ಮಾಜಿ ಸೈನಿಕರು , ಮಾಜಿ ಸೈನಿಕರ ಅವಲಂಬಿತರು ಹಾಗೂ ಸಾರ್ವಜನಿಕರು ಸದರಿ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ

Related posts

ದೀಪಾವಳಿ ಹಬ್ಬದಂದು ದುರಂತ ಒಂದೇ ಕುಟುಂಬದ 4 ತಿಂಗಳ ಮಗು ಸೇರಿ ಮೂವರು ಆತ್ಮಹತ್ಯೆ.

satyadarshana

ಕೊಪ್ಪಳ ಜಿಲ್ಲಾ ರಜತ ಮಹೋತ್ಸವ: ಗಮನ ಸೆಳೆದ ಮೆರವಣಿಗೆ —

satyadarshana

ನಿನ್ನ ಜಾಗಕ್ಕೆ ನಾನು ಬರುತ್ತೇನೆ’ ಎಂದು ರಾಘಣ್ಣ ಕಂಬನಿ.

satyadarshana