Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

2023 ರ ಸ್ವಾತಂತ್ರೊö್ಯÃತ್ಸವ ದಿನಾಚರಣೆ ನಿಮಿತ್ಯ ಅತ್ಯುತ್ತಮ ಸಾಧನೆ ಮಾಡಿ ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಪುರಸ್ಕಾರ ಪಡೆದವರ ಮಾಹಿತಿ ನೀಡುವ ಕುರಿತು.

ಗದಗ : ಅಗಸ್ಟ 10: ಅಗಸ್ಟ 15 ರಂದು ಸ್ವಾತಂತ್ರೊö್ಯÃತ್ಸವ ದಿನಾಚರಣೆ ನಿಮಿತ್ಯ ಜಿಲ್ಲೆಯ ಅತ್ಯುತ್ತಮ ಸಾಧನೆ ಮಾಡಿ ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಪುರಸ್ಕಾರ ಪಡೆದವರನ್ನು ಗುರುತಿಸಿ ಸನ್ಮಾನಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಜಿಲ್ಲೆಯ ವಿವಿಧ ರಂಗಗಳಲ್ಲಿ ವಿಶಿಷ್ಟ ಸಾಧನೆ ಮಾಡಿ ರಾಷ್ಟç ಅಥವಾ ರಾಜ್ಯ ಮಟ್ಟದಲ್ಲಿ ಪುರಸ್ಕಾರಗಳನ್ನು ಪಡೆದ ಮಹನೀಯರನ್ನು ಗುರುತಿಸಿ ಅಗಸ್ಟ 15 ರ ಸ್ವಾತಂತ್ರೊö್ಯÃತ್ಸವ ದಿನದಂದು ಸನ್ಮಾನಿಸಲಾಗುವುದು, ಈ ಬಗ್ಗೆ ಅಗತ್ಯ ದಾಖಲೆಗಳು/ಪ್ರಶಸ್ತಿ ಪ್ರಮಾಣ ಪತ್ರದೊಂದಿಗೆ ಅಗಸ್ಟ 12 ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗದಗ ಈ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08372-221864 ಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Related posts

ಕಾಲಮಿತಿಯೊಳಗಾಗಿ ಜನನ-ಮರಣ ನೋಂದಣಿ ಕಾರ್ಯ ಜರುಗಲಿ.ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚನೆ

satyadarshana

ದೇಶಿ ಉಡುಪಿನಲ್ಲಿ ಕುಂಭಹೊತ್ತು ಎತ್ತಿನ ಬಂಡಿಯಲ್ಲಿ ಬಂದ ವಿದ್ಯಾರ್ಥಿಗಳು

satyadarshana

ಕನಸುಗಳನ್ನು ಸಾಕಾರಗೊಳಿಸಿ ಕಂಗೊಳಿಸಿದ ಡಾ|ಅಭಿನವ ಅನ್ನದಾನ ಮಹಾಸ್ವಾಮೀಜಿ ಧರ್ಮದ ಜ್ಯೋತಿ ಬೆಳಗಿಸಿ ಕತ್ತಲೆಯ ಲೋಕಕ್ಕೆ ಪಯಣ.

satyadarshana

Leave a Comment