Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ರೋಣ ಸಿ.ಡಿ.ಪಿ.ಒ.ಬಸಮ್ಮ ಹೂಲಿ ಲೋಕಾಯುಕ್ತ ಬಲೆಗೆ….!

 

ಗಜೇಂದ್ರಗಡ:  (ಸೆ.೧೬) ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಲೋಕಾಯುಕ್ತ ಡಿ.ಎಸ್.ಪಿ ಶಂಕರ ರಾಗಿ ನೇತೃತ್ವ ದಲ್ಲಿ ದಾಳಿ ನಡೆಸಲಾಗಿದ್ದು ರೋಣ ತಾಲೂಕಾ ಸಿ.ಡಿ.ಪಿ.ಒ ಬಸಮ್ಮ ಹೂಲಿ ಬಲೆಗೆ ಬಿದ್ದಿದ್ದಾರೆ.

ಗಜೇಂದ್ರಗಡ ನಗರದ ಪಾಲಿಟೆಕ್ನಿಕ್ ಕಾಲೇಜು ಎದುರಿಗೆ ಇರುವ ಡಾಬಾ ಒಂದರಲ್ಲಿ ರೋಣ ಸಿಡಿಪಿಒ ಮತ್ತು ಎಫ್ಡಿಸಿ ಜಗದೀಶ ಇಬ್ಬರು ಸೇರಿ 1.5 ಲಕ್ಷ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.

ರೋಣ ಸಿ.ಡಿ.ಪಿ.ಒ.ಬಸಮ್ಮ ಹೂಲಿ ಮೇಲೆ ಲೋಕಾಯುಕ್ತ ಕಚೇರಿಯಲ್ಲಿ ಮೊದಲೇ ದಾಖಲಾದ ದೂರಿನ ಅನ್ವಯ ದಾಳಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ವಿಚಾರಣೆಗೆ ರೋಣಕ್ಕೆ ಕರೆದ್ಯೊದ ಲೋಕಾಯುಕ್ತ ಸಿಬ್ಬಂದಿ.ಮತ್ತಷ್ಟು ಮಾಹಿತಿಯನ್ನು ಕಲೆಹಾಕುತ್ತಿರುವ ಲೋಕಾಯುಕ್ತ ಸಿಬ್ಬಂದಿ.

 

Related posts

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶಿರಹಟ್ಟಿ ತಾಲೂಕಿನ ಸುಮಾರು 17 ಕೀಮಿ ಮಾನವ ಸರಪಳಿ ರಚನೆ

satyadarshana

ವಿಶ್ವ ಬ್ಯಾಂಕ್ ನೆರವಿನ ರೀವರ್ಡ್ ಯೋಜನೆ: ಸಮರ್ಪಕ ಅನುಷ್ಠಾನಕ್ಕೆ ಸಲಹೆ

satyadarshana

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ನಿಮಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು- ಜಿಲ್ಲಾಧಿಕಾರಿ ನಲಿನ್ ಅತುಲ್

satyadarshana

Leave a Comment