Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಬೆಳೆ ನಷ್ಟದಿಂದ ಮನನೊಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ..

 

 

ಬೆಳೆ ನಷ್ಟದಿಂದ ಮನನೊಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ..

ಗದಗ. ತಾಲೂಕಿನ ಹರ್ಲಾಪುರ ಗ್ರಾಮದ ಪರಸಪ್ಪ ಉಮಚಗಿ (25) ಆತ್ಮಹತ್ಯೆ..

ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು..

ಬೆಳೆ ನಷ್ಟದಿಂದಾಗಿ ಮನನೊಂದಿದ್ದ ರೈತ ಪರಸಪ್ಪ..

ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ, ಮೆಣಸಿನಕಾಯಿ ಬೆಳೆದಿದ್ದ ರೈತ..

ಕೆನರಾ ಬ್ಯಾಂಕ್ ನಲ್ಲಿ 1 ಲಕ್ಷ 20 ಸಾವಿರ ಸಾಲ ಮಾಡಿದ್ದ ಮೃತನ ತಂದೆ..

ಬ್ಯಾಂಕ್ ನವರು ಮೃತ ಪರಸಪ್ಪನಿಗೆ ಸಾಲ ಮರುಪಾವತಿ ಮಾಡಲು ಒತ್ತಾಯ..

ಕೈ ಸಾಲ ಮಾಡಿ 1 ಲಕ್ಷ 20 ಸಾವಿರ ಹಣವನ್ನು ಬ್ಯಾಂಕ್ ಕಟ್ಟಿದ್ದ ರೈತ

ನಂತರ ಮತ್ತೆ ಸಾಲ ಮಂಜೂರು ಮಾಡದ ಹಿನ್ನೆಲೆ ಮನನೊಂದಿದ್ದ ರೈತ..

ಸಾಲಗಾರರ ಕಾಟ ಹಾಗೂ ಬೆಳೆ ಬಾರದ ಹಿನ್ನಲೆ ಆತ್ಮಹತ್ಯೆ..

ಗದಗ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ..

Related posts

ಸಾರ್ವಜನಿಕರು ಮೊಬೈಲ್ ಮೂಲಕವೇ ಅಕ್ರಮಗಳ ಬಗ್ಗೆ ದೂರು ಸಲ್ಲಿಸಿ: ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್.

satyadarshana

ಡಿ.ದೇವರಾಜ ಅರಸು ಭವನ ಹಾಗೂ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ಲೋಕಾರ್ಪಣೆ

satyadarshana

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಮಾಜಿ ಸಚಿವ ಕಳಕಪ್ಪ ಬಂಡಿ

satyadarshana

Leave a Comment