Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಪರಿಷ್ಕೃತ ಪ್ರಕಟಣೆ *ಡಿ.16 ರಂದು ಕೊಪ್ಪಳ ವಿಭಾಗ ವ್ಯಾಪ್ತಿಯಲ್ಲಿ ಗ್ರಾಹಕರ ಅಹವಾಲು ಸ್ವೀಕಾರ ಸಭೆ

ಕೊಪ್ಪಳ ಡಿಸೆಂಬರ್ 15. ಕೊಪ್ಪಳ ಜೆಸ್ಕಾಂ ವಿಭಾಗ ವ್ಯಾಪ್ತಿಯ ಉಪ-ವಿಭಾಗಗಳಲ್ಲಿ ವಿದ್ಯುಚ್ಛಕ್ತಿ ಬಳಕೆ ಗ್ರಾಹಕರ ಅಹವಾಲು, ದೂರು ಸ್ವೀಕರಿಸುವ ಸಂಬಂಧ ಡಿ.16 ರಂದು ಗ್ರಾಹಕರ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಡಿ.16 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ವಿಭಾಗ ಕಚೇರಿ ಸಭಾಂಗಣ ಹಾಗೂ ಮುನಿರಾಬಾದ ಮತ್ತು ಯಲಬುರ್ಗಾ ಉಪ ವಿಭಾಗಗಳ ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಛೇರಿಯ ಸಭಾಂಗಣದಲ್ಲಿ ಗ್ರಾಹಕರ ಅಹವಾಲು ಸ್ವೀಕಾರ ಸಭೆ ಆಯೋಜಿಸಲಾಗಿದ್ದು, ಸಭೆಯಲ್ಲಿ ವಿದ್ಯುತ್ ಗ್ರಾಹಕರು ಪಾಲ್ಗೊಂಡು ಕುಂದು ಕೊರತೆಗಳ ದೂರುಗಳನ್ನು ಸಲ್ಲಿಸಿ, ಪರಿಹಾರ ಕಂಡುಕೊಳ್ಳಬೇಕು ಎಂದು ಕೊಪ್ಪಳ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ರಾಮಗಿರಿ ಗ್ರಾಮ ಪಂಚಾಯತ್‍ನಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ

satyadarshana

ಗ್ರಾಮದ ಕಸ ಸಂಗ್ರಹಣಾ ವಾಹನಕ್ಕೆ ಮಂಜುಳಾ ಡ್ರೈವರ್ ~ ಮಹಿಳೆಯ ಕಾರ್ಯಕ್ಕೆ ಇಓ ಚಂದ್ರಶೇಖರ್ ಕಂದಕೂರ ಶ್ಲಾಘನೆ

satyadarshana

ಶಿಥಿಲಾವಸ್ಥೆಯಲ್ಲಿರುವ ಶಾಲಾ, ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಕ್ರಮ ವಹಿಸಿ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶೀಖಾ

satyadarshana

Leave a Comment