ಗದಗ : ಫೆಬ್ರುವರಿ 14: ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಗ್ರಾಮ ಪಂಚಾಯತನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸ್ವಾಗತಿಸಿ, ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು, ಸಾರ್ವಜನಿಕರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

