Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕ ಪ್ರಮಾಣದಲ್ಲಿ ಲಭ್ಯ

ಗದಗ :ಜೂನ್ 5: 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಗದಗ ಜಿಲ್ಲೆಗೆ ಅವಶ್ಯವಿರುವ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ಹಾಗೂ ರಸಗೊಬ್ಬರದ ಪ್ರಮಾಣವನ್ನು ದಾಸ್ತಾನು ಮಾಡಲಾಗಿದ್ದು, ಬಿತ್ತನೆ ಬೀಜದ ಹಾಗೂ ರಸಗೊಬ್ಬರದ ಅಭಾವ ಇರುವುದಿಲ್ಲ.

ಬೇಡಿಕೆಯನ್ವಯ 7918 ಕ್ವಿಂಟಲ್ ವಿವಿಧ ಬೆಳೆಗಳ ಬಿತ್ತನೆ ಬೀಜಗಳಿಗೆ ಬೇಡಿಕೆ ಸಲ್ಲಿಸಿದ್ದು, 3654 ಕ್ವಿಂಟಲ್ ಪೂರೈಕೆಯಾಗಿದ್ದು, ವಿತರಣೆ ಪ್ರಗತಿಯಲ್ಲಿರುತ್ತದೆ. ಯಾವುದೇ ಬೆಳೆಯ ಬಿತ್ತನೆ ಬೀಜಗಳ ಅಭಾವ ಇರುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 14920 ಮೆಟ್ರಿಕ್ ಟನ್ ವಿವಿಧ ಶ್ರೇಣಿಯ ರಸಗೊಬ್ಬರದ ದಾಸ್ತಾನು ಇದ್ದು, ರಸಗೊಬ್ಬರದ ಅಭಾವ ಇರುವುದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಫ್ಘಾನಿಸ್ತಾನ ಕ್ರಿಕೆಟ್ ತಾಲಿಬಾನ್ ವಶ; ಅಫ್ಘಾನ್​ ವಿರುದ್ಧದ ಸರಣಿಗೆ ತಂಡ ಘೋಷಿಸದ ಪಾಕಿಸ್ತಾನ, ಸರಣಿಯೂ ಶಿಫ್ಟ್

satyadarshana

ಉಪಚುನಾವಣೆಯಲ್ಲಿ ಗುಡುಗಿದ ಜೆಡಿಎಸ್

satyadarshana

ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ.

satyadarshana

Leave a Comment