Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಸಮಯಕ್ಕೆ ಮಹತ್ವ ಕೊಟ್ಟಾಗ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ

ಸಮಯಕ್ಕೆ ಮಹತ್ವ ಕೊಟ್ಟಾಗ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ

ರೋಣ: ಸರ್ಕಾರಿ ಸೇವೆಯಲ್ಲಿ ಸಮಯ ಪಾಲನೆಯ ಇದ್ದಾಗ ಮಾತ್ರ ಪ್ರಾಮಾಣಿಕತೆ ದಕ್ಷತೆ ಹೆಸರು ಬರಲು ಸಾಧ್ಯ ಸಮಯಕ್ಕೆ ಮಹತ್ವ ಕೊಟ್ಟಾಗ ಸಮಸ್ಯೆಗಳು ಬಗೆಹರಿಸಲು ಸಾಧ್ಯ ಎಂದು

ತಾಲೂಕ ಪಂಚಾಯಿತಿ ಸಭಾಭವನದಲ್ಲಿ ಜರುಗಿದ ತಮ್ಮ ಸೇವಾ ನಿವೃತ್ತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಎಸ್ ಚಿಕ್ಕಲಗುತ್ತಿ.

ಪ್ರಸ್ತಾವಿಕವಾಗಿ ಮಾತನಾಡಿದರು

ಎಸ್ ಎಸ್ ಇಕ್ಕಲಗುತ್ತಿ ಇವರನ್ನು ಇಲಾಖೆಯ ಅಧಿಕಾರಿಗಳು ಸನ್ಮಾನಿಸಿದರು.

ಹಾಗೂ ಎಸ್ ಸಿ ಎಸ್ ಟಿ ಗುತ್ತಿಗೆದಾರರಿಂದ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಂದ್ರಕಾಂತ ನೆರಳೇಕರ್ ವಹಿಸಿದ್ದರು.

ಎಂ.ಡಿ. ತೂಗುಣಸಿ. ಶಿವಕುಮಾರ್ ನೀಲಗುಂದ. ಎಂ ಎಸ್ ಪಾಟೀಲ್. ಎಂ ಮಹದೇವಪ್ಪ. ಶಂಕರಗೌಡ ಪಾಟೀಲ್. ಪ್ರವೀಣ್ ಚೌಳಿನ. ಎಂ ಕೇಸರಿ. ಎಸ್ಎಂ ಪಲ್ಲೆದ್. ಸೇರಿದಂತೆ ಗುತ್ತಿಗೆದಾರರು ಉಪಸ್ಥಿತರಿದ್ದರು.

Related posts

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕಾನೂನಿನ ಅರಿವು ಹಾಗೂ ಮನಸ್ಥಿತಿ ಬದಲಾವಣೆ ಅಗತ್ಯ :ಜಿಲ್ಲಾ ನ್ಯಾ. ಬಸವರಾಜ

satyadarshana

ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಸೇನಾನಿ ವೀರ ಯೋಧ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಹಾಕಲು ಆದೇಶ

satyadarshana

ಬಹಿರಂಗ ಚರ್ಚೆಗೆ ಬನ್ನಿ: ವಿಪಕ್ಷ ನಾಯಕ ಆಹ್ವಾನ.

satyadarshana

Leave a Comment