Satya Darshana
ಬಿಸಿ ಬಿಸಿ ಸುದ್ದಿ
Other

ಲಿಂಗರಾಜು ಎಸ್.ಎಂ. ರವರಿಗೆ ಪಿಎಚ್.ಡಿ. ಪದವಿ ಪ್ರದಾನ

ಲಿಂಗರಾಜು ಎಸ್.ಎಂ. ರವರಿಗೆ ಪಿಎಚ್.ಡಿ. ಪದವಿ ಪ್ರದಾನ

ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಲಿಂಗರಾಜು ಎಸ್.ಎಂ. ರವರಿಗೆ ಡಾಕ್ಟರೇಟ್ ಪದವಿ ಪ್ರದಾನ

ಬೆಂಗಳೂರು  :ದಕ್ಷಿಣ: ಏ.30: ಕನಕಪುರ ತಾಲೂಕಿನ ಸೋಮೇದ್ಯಾಪನಹಳ್ಳಿ ಗ್ರಾಮದ ನಿವಾಸಿ ಶ್ರೀಮತಿ ಸಿದ್ದಮ್ಮ ಮತ್ತು ದಿವಂಗತ ಮಾದಯ್ಯ ದಂಪತಿಯ ಹಿರಿಯ ಪುತ್ರ, ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಲಿಂಗರಾಜು ಎಸ್.ಎಂ. ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.

ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಮುನಿಯಪ್ಪ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ರಾಮನಗರ ಜಿಲ್ಲೆಯ ಐತಿಹ್ಯಗಳು ಸಾಂಸ್ಕೃತಿಕ ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಲಿಂಗರಾಜು ಎಸ್.ಎಂ. ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಮತ್ತು ಸೋಮೇದ್ಯಾಪನಹಳ್ಳಿ ಗ್ರಾಮದ ಸುತ್ತಮುತ್ತಲಿನವರು ಶುಭಕೋರಿ, ಅಭಿನಂದನೆ ಸಲ್ಲಿಸಿದ್ದಾರೆ.

Related posts

ಸತ್ಯದರ್ಶನ ಕನ್ನಡ ದಿನಪತ್ರಿಕೆ. ಸೋಮವಾರ.04.2023

satyadarshana

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಜಿಲ್ಲೆಯ ವಿವಿದೆಡೆ ದಾಖಲೆ ರಹಿತ ನಗದು, ಮದ್ಯ ಹಾಗೂ ಲಕ್ಷಾಂತರ ಮೌಲ್ಯದ ಸೀರೆ ವಶಕ್ಕೆ.

satyadarshana

ಜುಲೈ 17ರಿಂದ ಸಕ್ರಿಯ ಕ್ಷಯ ರೋಗ ಪತ್ತೆ ಚಿಕಿತ್ಸಾ ಆಂದೋಲನ

satyadarshana

Leave a Comment